Skip to content
ಪದ್ಮಶಾಲಿ ಮಹಾಸಭಾ

ಪದ್ಮಶಾಲಿ ಮಹಾಸಭಾ

Website-HeaderBanner

Connect with Us

  • Facebook
  • Twitter
  • Instagram
  • Youtube
  • Linkedin
  • Whatsapp
Primary Menu
  • ಮುಖಪುಟ
  • ಮಹಾಸಭಾ
  • ವಿದ್ಯಾವರ್ಧಕ
  • ದೇವಸ್ಥಾನಗಳು
    • ಬಾರಕೂರು
    • ಮಂಗಳೂರು
    • ಸಾಲಿಕೇರಿ
    • ಕಲ್ಯಾಣಪುರ
    • ಹಳೆಯಂಗಡಿ
    • ಸುರತ್ಕಲ್ಲು
    • ಸಿದ್ಧಕಟ್ಟೆ
    • ಮುಲ್ಕಿ-ಮಾನಂಪಾಡಿ
    • ಎರ್ಮಾಳ್
    • ಕಿನ್ನಿಮುಲ್ಕಿ
    • ಕಾರ್ಕಳ
    • ಕಾಪು
    • ಪಡುಬಿದ್ರಿ
    • ಉಳ್ಳಾಲ
    • ಕಾಙಂಗಾಡ್
    • ಬಂಗ್ರಮಂಜೇಶ್ವರ
  • ಪದ್ಮಲೇಖ
  • ವೇದಿಕೆಗಳು
    • ಧಾರ್ಮಿಕ ವೇದಿಕೆ
    • ಕ್ರೀಡಾ ವೇದಿಕೆ
    • ನೇಕಾರ ವೇದಿಕೆ
    • ಪರಿಣಯ ವೇದಿಕೆ
    • ಮಹಿಳಾ ವೇದಿಕೆ
    • ಯುವ ವೇದಿಕೆ
    • ತಂತ್ರಜ್ಞಾನ ಸಮಿತಿ
  • ಸಹ ಸಂಘಟನೆಗಳು
    • ಮುಂಬಯಿ
    • ಬೆಂಗಳೂರು
    • ಯುಎಇ
  • ಸದಸ್ಯತ್ವ
  • ಉದ್ಯೋಗ ಮಾಹಿತಿ
  • ವಾರ್ತೆಗಳು
  • Home
  • ವೇದಿಕೆಗಳು
  • ಧಾರ್ಮಿಕ ವೇದಿಕೆ
  • ನಾರಾಯಣ ಸೇವಾ ಸಮಿತಿಯ ಆಶ್ರಯದಲ್ಲಿ ದುಬೈನಲ್ಲಿ ಆಯೋಜಿತ ಅಖಂಡ ಭಜನಾ ಕಾರ್ಯಕ್ರಮದಲ್ಲಿ ಪದ್ಮಶಾಲಿ ಸಮುದಾಯ ದುಬೈ
  • News
  • ದುಬೈ
  • ಧಾರ್ಮಿಕ ವೇದಿಕೆ

ನಾರಾಯಣ ಸೇವಾ ಸಮಿತಿಯ ಆಶ್ರಯದಲ್ಲಿ ದುಬೈನಲ್ಲಿ ಆಯೋಜಿತ ಅಖಂಡ ಭಜನಾ ಕಾರ್ಯಕ್ರಮದಲ್ಲಿ ಪದ್ಮಶಾಲಿ ಸಮುದಾಯ ದುಬೈ

padmashali January 16, 2025
Bhajana-1
Share with your family and friends

Loading

ನಾರಾಯಣ ಸೇವಾ ಸಮಿತಿಯವರು 2025 ರ ಜನವರಿ 11ರಂದು ದುಬೈನಲ್ಲಿ ಜಿ.ಎಸ್. ಎಸ್ ಪ್ರೈವೇಟ್ ಶಾಲೆಯಲ್ಲಿ ಅಖಂಡ ಭಜನೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದರು. ಈ ಅವಧಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿರುವ ಪ್ರತಿಷ್ಠಿತ ಭಜನಾ
ಮಂಡಳಿಗಳು ಭಾಗವಹಿಸಿ ಭಜನೆ ಕಾರ್ಯಕ್ರಮವನ್ನು ಸಡಗರದಿಂದ ನಡೆಸಿದರು. ಈ ಅಖಂಡ ಭಜನಾ ಮಹೋತ್ಸವವು ಬೆಳಗ್ಗೆ ೭ ಗಂಟೆಯಿಂದ ಪ್ರಾರಂಭವಾಗಿ ಅವಿರತವಾಗಿ ಸಂಜೆ ೬.೩೦ ಯ ವರೆಗೆ ನಡೆಯಿತು. ನಂತರ ಸಂಭ್ರಮದ ಲಾಲ್ಕಿ ಉತ್ಸವ, ಮಹಾಮಂಗಳಾರತಿ, ಮಹಾಪ್ರಸಾದದೊಂದಿಗೆ ಸಂಪೂರ್ಣಗೊಂಡಿತು. ಕಾರ್ಯಕ್ರಮಕ್ಕೆ ಬಂದಂತಹ ಎಲ್ಲ ಭಕ್ತಾದಿಗಳಿಗೆ ದಿನಾ ಪೂರ್ತಿ ಸ್ವಾದಿಷ್ಟಕರವಾದ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು.

ಈ ಭಜನಾ ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳು ಹಾಗೂ ಪದ್ಮಶಾಲಿ ಸದಸ್ಯರನ್ನೊಳಗೊಂಡ ಪದ್ಮಶಾಲಿ ಸಮುದಾಯದ ಭಜನಾ ತಂಡವು ಶ್ರದ್ಧೆ ಮತ್ತು ಭಕ್ತಿಯಿಂದ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟಿತು. ಪದ್ಮಶಾಲಿ ಸದಸ್ಯರು ಹಾಗೂ ಮಕ್ಕಳ ಈ ಭಜನೆಗಳು ಎಲ್ಲರ ಹೃದಯಗಳನ್ನು ಮುಟ್ಟಿದವು ಹಾಗು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಮನೀಶ್ ಪದ್ಮಶಾಲಿ ಮತ್ತು ಗಾಯತ್ರಿ ಮನೀಶ್ ದಂಪತಿಗಳು ಪದ್ಮಶಾಲಿ ಸದಸ್ಯರನ್ನು ಪ್ರತಿನಿಸಿದ್ದರು. ಮನೋಹರ ಶೆಟ್ಟಿಗಾರ್ ರವರು ಪದ್ಮಶಾಲಿ ಭಜನಾ ಮಂಡಳಿಯ ಸಂಘಟನೆಯ ಉಸ್ತುವಾರಿಯನ್ನು ವಹಿಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡ ಪದ್ಮಶಾಲಿ ಸದಸ್ಯರಿಗೆ ಸಂಘಟಕರು ಧನ್ಯವಾದಗಳನ್ನು ಸಲ್ಲಿಸಿದರು. ಪದ್ಮಶಾಲಿ ಭಜನಾ ತಂಡಕ್ಕೆ ಕೊಡಮಾಡಿದ ಈ ಅವಕಾಶಕ್ಕಾಗಿ ನಾರಾಯಣ ಸೇವಾ ಸದಸ್ಯರನ್ನು ಅಭಿನಂದಿಸಲಾಯಿತು.

ಈ ರೀತಿಯ ಕಾರ್ಯಕ್ರಮಗಳು ದುಬೈನಲ್ಲಿ ನೆಲೆಸಿರುವ ಪದ್ಮಶಾಲಿ ಸಮುದಾಯಕ್ಕೆ ಅವರ ಸಾಂಸ್ಕೃತಿಕ ಮತ್ತು ಧಾರ್ಮಿಕ ಪರಂಪರೆಯನ್ನು ಉಳಿಸಿಕೊಂಡು ಸಾಗಲು ಸಹಾಯ ಮಾಡುವುದರ ಜೊತೆಗೆ, ಸಮುದಾಯದ ಒಗ್ಗಟ್ಟನ್ನು ಮತ್ತಷ್ಟು ಉತ್ತಮಗೊಳಿಸಲು ಸಹಕಾರಿಯಾಗಿದೆ.

Bhavani Caterers
Bhavani Caterers
Ads
Ads
Ads
Ads

About the Author

padmashali

Administrator

View All Posts

Post navigation

Previous: ಪದ್ಮಶಾಲಿ ಯುವ ವೇದಿಕೆ ಬಾಂಧವರಿಗೆ ಪ್ರಥಮ ವರ್ಷದ ಆದಿಶಕ್ತಿ ಟ್ರೋಫಿ – 2025
Next: Job Openings – SOLAS Marine Services Group

Related Stories

WhatsApp-Image-2025-06-30-at-9.49.05-AM.jpeg?fit=651%2C475&ssl=1
  • News
  • ಸಾಧಕರು

ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

padmashali June 30, 2025
image
  • News

ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 

padmashali April 20, 2025 1
Indian Railway
  • Jobs
  • News

Jobs – Assistant Loco Pilot (ALP) – 9900 posts in Railways

padmashali April 9, 2025

ಪದ್ಮಲೇಖ

ಪದ್ಮಲೇಖ

ಕರಾವಳಿ ಕರ್ನಾಟಕದ ಪದ್ಮಶಾಲಿ (ಶೆಟ್ಟಿಗಾರ) ರ ತ್ರೈಮಾಸಿಕ ಪತ್ರಿಕೆ

Trending News

ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ WhatsApp-Image-2025-06-30-at-9.49.05-AM.jpeg?fit=651%2C475&ssl=1 1
  • News
  • ಸಾಧಕರು

ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

June 30, 2025
ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ  image 2
  • News

ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 

April 20, 2025 1
Jobs – Assistant Loco Pilot (ALP) – 9900 posts in Railways Indian Railway 3
  • Jobs
  • News

Jobs – Assistant Loco Pilot (ALP) – 9900 posts in Railways

April 9, 2025
ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ srinivas 4
  • News
  • ಬಾರಕೂರು

ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ

April 9, 2025
Jobs – IDBI Bank – Specialist Cadre Officers – 119 Posts IDBI-Jobs 5
  • Jobs
  • News

Jobs – IDBI Bank – Specialist Cadre Officers – 119 Posts

April 5, 2025

Posts Slider

WhatsApp-Image-2025-06-30-at-9.49.05-AM.jpeg?fit=651%2C475&ssl=1
  • News
  • ಸಾಧಕರು

ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

padmashali June 30, 2025
image
  • News

ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 

padmashali April 20, 2025 1
Indian Railway
  • Jobs
  • News

Jobs – Assistant Loco Pilot (ALP) – 9900 posts in Railways

padmashali April 9, 2025
srinivas
  • News
  • ಬಾರಕೂರು

ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ

padmashali April 9, 2025
IDBI-Jobs
  • Jobs
  • News

Jobs – IDBI Bank – Specialist Cadre Officers – 119 Posts

padmashali April 5, 2025

Express Posts List

WhatsApp-Image-2025-06-30-at-9.49.05-AM.jpeg?fit=651%2C475&ssl=1
  • News
  • ಸಾಧಕರು

ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

padmashali June 30, 2025
Share with your family and friends ಸಾಲಿಕೇರಿಯ ದಿ. ಪದ್ಮನಾಭ ಶೆಟ್ಟಿಗಾರ್ ಮತ್ತು ಶ್ರೀಮತಿ ರೇವತಿ ಶೆಟ್ಟಿಗಾರ್ ಇವರ ದ್ವಿತೀಯ ಸುಪುತ್ರ...
Read More Read more about ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ
ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ  image
  • News

ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 

April 20, 2025 1
Jobs – Assistant Loco Pilot (ALP) – 9900 posts in Railways Indian Railway
  • Jobs
  • News

Jobs – Assistant Loco Pilot (ALP) – 9900 posts in Railways

April 9, 2025
ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ srinivas
  • News
  • ಬಾರಕೂರು

ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ

April 9, 2025
Jobs – IDBI Bank – Specialist Cadre Officers – 119 Posts IDBI-Jobs
  • Jobs
  • News

Jobs – IDBI Bank – Specialist Cadre Officers – 119 Posts

April 5, 2025

Recent Posts

  • ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ
  • ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 
  • Jobs – Assistant Loco Pilot (ALP) – 9900 posts in Railways
  • ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ
  • Jobs – IDBI Bank – Specialist Cadre Officers – 119 Posts
  • ಉಡುಪಿಯಲ್ಲಿ ದೇವರ ದಾಸಿಮಯ್ಯ ಜಯಂತಿ 
  • Jobs – Staff Selection Commission

Tags

Blood Donation Mahasabha Padmashali ಮಹಾಸಭಾ ಮುಲ್ಕಿ ರಕ್ತದಾನ ಶಿಬಿರ

Categories

Advertisements Jobs News ಕಲ್ಯಾಣಪುರ ಕಿನ್ನಿಮುಲ್ಕಿ ಕ್ರೀಡಾ ವೇದಿಕೆ ತಂತ್ರಜ್ಞಾನ ಸಮಿತಿ ತೊಂಬತ್ತು ವಸಂತ ದುಬೈ ದೇವಸ್ಥಾನಗಳು ಧಾರ್ಮಿಕ ವೇದಿಕೆ ನೇಕಾರ ವೇದಿಕೆ ಬಂಗ್ರಮಂಜೇಶ್ವರ ಬಾರಕೂರು ಬೆಂಗಳೂರು ಮಹಿಳಾ ವೇದಿಕೆ ಮುಂಬಯಿ ಮುಲ್ಕಿ-ಮಾನಂಪಾಡಿ ಯುವ ವೇದಿಕೆ ಲೇಖನಗಳು ವೇದಿಕೆಗಳು ಸಹ ಸಂಘಟನೆಗಳು ಸಾಧಕರು ಸಾಲಿಕೇರಿ ಸೃಜನಶೀಲತೆ

Meta

  • Log in
  • Entries feed
  • Comments feed
  • WordPress.org
  • Facebook
  • Twitter
  • Instagram
  • Youtube
  • Linkedin
  • Whatsapp
Copyright © All rights reserved. | MoreNews by AF themes.