Skip to content
ಪದ್ಮಶಾಲಿ ಮಹಾಸಭಾ

ಪದ್ಮಶಾಲಿ ಮಹಾಸಭಾ

Website-HeaderBanner

Connect with Us

  • Facebook
  • Twitter
  • Instagram
  • Youtube
  • Linkedin
  • Whatsapp
Primary Menu
  • ಮುಖಪುಟ
  • ಮಹಾಸಭಾ
  • ವಿದ್ಯಾವರ್ಧಕ
  • ದೇವಸ್ಥಾನಗಳು
    • ಬಾರಕೂರು
    • ಮಂಗಳೂರು
    • ಸಾಲಿಕೇರಿ
    • ಕಲ್ಯಾಣಪುರ
    • ಹಳೆಯಂಗಡಿ
    • ಸುರತ್ಕಲ್ಲು
    • ಸಿದ್ಧಕಟ್ಟೆ
    • ಮುಲ್ಕಿ-ಮಾನಂಪಾಡಿ
    • ಎರ್ಮಾಳ್
    • ಕಿನ್ನಿಮುಲ್ಕಿ
    • ಕಾರ್ಕಳ
    • ಕಾಪು
    • ಪಡುಬಿದ್ರಿ
    • ಉಳ್ಳಾಲ
    • ಕಾಙಂಗಾಡ್
    • ಬಂಗ್ರಮಂಜೇಶ್ವರ
  • ಪದ್ಮಲೇಖ
  • ವೇದಿಕೆಗಳು
    • ಧಾರ್ಮಿಕ ವೇದಿಕೆ
    • ಕ್ರೀಡಾ ವೇದಿಕೆ
    • ನೇಕಾರ ವೇದಿಕೆ
    • ಪರಿಣಯ ವೇದಿಕೆ
    • ಮಹಿಳಾ ವೇದಿಕೆ
    • ಯುವ ವೇದಿಕೆ
    • ತಂತ್ರಜ್ಞಾನ ಸಮಿತಿ
  • ಸಹ ಸಂಘಟನೆಗಳು
    • ಮುಂಬಯಿ
    • ಬೆಂಗಳೂರು
    • ಯುಎಇ
  • ಸದಸ್ಯತ್ವ
  • ಉದ್ಯೋಗ ಮಾಹಿತಿ
  • ವಾರ್ತೆಗಳು
  • Home
  • ವೇದಿಕೆಗಳು
  • ಯುವ ವೇದಿಕೆ
  • ಮುಲ್ಕಿಯಲ್ಲಿ ಮಹಾಸಭಾದ ರಕ್ತದಾನ ಶಿಬಿರ
  • News
  • ಯುವ ವೇದಿಕೆ

ಮುಲ್ಕಿಯಲ್ಲಿ ಮಹಾಸಭಾದ ರಕ್ತದಾನ ಶಿಬಿರ

padmashali March 5, 2025
Header-1
Share with your family and friends

Loading

ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾಸಭಾ ವತಿಯಿಂದ ಯುವ ವೇದಿಕೆಯ ನೇತೃತ್ವದಲ್ಲಿ ರಕ್ತದಾನ ಶಿಬಿರವು ಮುಲ್ಕಿಯ ದೇವಾಡಿಗ ಸಭಾಭವನದಲ್ಲಿ  ದಿನಾಂಕ 02-03-2025ನೆಯ ಆದಿತ್ಯವಾರ ಪೂರ್ವಾಹ್ಣ 9:30 ಗಂಟೆಯಿಂದ ಜರುಗಿತು. 

ಮಹಾಸಭಾ ಅಧ್ಯಕ್ಷರಾದ ರವಿ ಶೆಟ್ಟಿಗಾರ್, ಕಾರ್ಕಳರವರು ಉದ್ಘಾಟನ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ರಕ್ತದಾನವು ಪ್ರಾಣರಕ್ಷಣೆಯ ಉದಾತ್ತ ಉದ್ದೇಶವನ್ನು ಹೊಂದಿದ್ದು ಶಿಬಿರಗಳನ್ನು ನಿರಂತರವಾಗಿ ನಡೆಸುತ್ತಿರಬೇಕೆಂದು ಅಭಿಪ್ರಾಯಪಟ್ಟರು. ಮುಲ್ಕಿಯಲ್ಲಿ ಮುಂದಿನ ವರ್ಷದ ಕ್ರೀಡೋತ್ಸವ ಜರುಗಲಿದ್ದು  ಈ ಕುರಿತಾಗಿಯೂ ಯುವ ವೇದಿಕೆಯ ಕಾರ್ಯಕರ್ತರು ಚಿಂತನ ಶೀಲರಾಗಬೇಕೆಂದು ಕರೆ ನೀಡಿದರು. ಪೂರ್ವಾಧ್ಯಕ್ಷರಾದ ಪುರಂದರ ಡಿ ಶೆಟ್ಟಿಗಾರ್ ಕಿನ್ನಿಗೋಳಿಯವರು ಮಾತನಾಡಿ ಮುಲ್ಕಿ ದೇವಸ್ಥಾನದ  ಆತಿಥ್ಯದಲ್ಲಿ ನಡೆಯುವ ಕ್ರೀಡೋತ್ಸವಕ್ಕೆ ಎಲ್ಲರ ಸಹಕಾರವನ್ನು ಕೋರುತ್ತ  ರಕ್ತದಾನ ಶಿಬಿರವು ಯಶಸ್ವಿಯಾಗಲೆಂದು ಹಾರೈಸಿದರು.

ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಲಕ್ಷ್ಮಣ್ ಕೊಡಿಯಾಲ್ ಬೈಲ್ ರವರು ಮಾತನಾಡಿ ರಕ್ತದಾನ ಶಿಬಿರದಂತಹ ಸತ್ಕಾರ್ಯದಿಂದ ಮಹಾಸಭಾದ ಕೀರ್ತಿವರ್ಧನೆಯಾಗಲೆಂದು .ಹಾರೈಸಿದರು. ದೇವಾಡಿಗಸಂಘದ ಅಧ್ಯಕ್ಷರಾದ ಸಂಜೀವ ದೇವಾಡಿಗರು ಮಾತನಾಡುತ್ತ ಪದ್ಮಶಾಲಿ ಸಮಾಜದವರು ಕೈಗೊಂಡ  ಪುಣ್ಯಕಾರ್ಯಕ್ಕಾಗಿ ಅಭಿನಂದಿಸಿದರು. ರಕ್ತದಾನ ಶಿಬಿರದ ತಾಂತ್ರಿಕ ತಜ್ಞರಾದ ಕೆಎಂಸಿ ಆಸ್ಪತ್ರೆಯ ಶ್ರೀ ಪ್ರಜ್ವಲ್ ರವರು ಮಾತನಾಡಿ ರಕ್ತದಾನ ಮಾಡಲು ಇರಬೇಕಾದ ಅರ್ಹತೆಯ ಬಗ್ಗೆ ತಿಳಿಸಿದರು. ರಕ್ತದಾನ ಶಿಬಿರವನ್ನು ಆಯೋಜಿಸಿದ ಭಾವನ್ನು ಅಭಿನಂದಿಸುತ್ತ ತತ್ಸಂಬಂಧಿ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು.

ಮಹಾಸಭಾ ಉಪಾಧ್ಯಕ್ಷರಾದ ರತ್ನಾಕರ ಇಂದ್ರಾಳಿಯವರು ಅಭಿಪ್ರಾಯವನ್ನು ವ್ಯಕ್ತಪಡಿಸುತ್ತ ಶರೀರವು ಪರೋಪಕಾರಕ್ಕಾಗಿ ಉಪಯೋಗವಾಗಬೇಕೆಂದು ತಿಳಿಸಿ ಮಹಾಸಭಾದ ಉಪಕ್ರಮವನ್ನು ಶ್ಲಾಘನೆ ಮಾಡಿದರು.  ಮಹಾಸಭಾದ ಪ್ರಧಾನ ಕಾರ್ಯದರ್ಶಿಗಳಾದ  ವೆಂಕಟ್ರಾಯ ಶೆಟ್ಟಿಗಾರ್, ಉಮೇಶ್ ಮಾರ್ಪಳ್ಳಿ, ಸುಧಾಕರ ಶೆಟ್ಟಿಗಾರ್ ಸಾಲಿಕೇರಿ, ವಿಠಲ ಶೆಟ್ಟಿಗಾರ್ ಸಗ್ರಿ, ಜಯರಾಮ್ ಮಣಿಪಾಲ್, ರಜನೀಕಾಂತ ಶೆಟ್ಟಿಗಾರ್ ಸಾಲಿಕೇರಿ ಉಪಸ್ಥಿತರಿದ್ದರು. 

ಯುವ ವೇದಿಕೆಯ ಸಂಚಾಲಕರಾದ ಹರೀಶ್ ಶೆಟ್ಟಿಗಾರ್ ಮುಲ್ಕಿ ಪ್ರಸ್ತಾವಿಸಿ ಸ್ವಾಗತಿಸಿದರು. ದೀಪಕ್ ಕುಮಾರ್ ಧನ್ಯವಾದ ಸಮರ್ಪಿಸಿದರು. ಸುಮಾರು 80 ಜನರು ರುಧಿರದಾನದಿಂದ  ಧನ್ಯರಾದರು.

Bhavani Caterers
Bhavani Caterers
Ads
Ads
Ads
Ads

Continue Reading

Previous: ಚೈತನ್ಯ – ಮಹಿಳಾ ವೇದಿಕೆಯಿಂದ ಮಹಿಳಾ ದಿನಾಚರಣೆ
Next: ವಿಂಶತಿ ಭಜನಾಟ್ಯ ಸಂಭ್ರಮ 2025ರಲ್ಲಿ ದುಬೈಯ ಪದ್ಮಶಾಲಿ ಭಜನಾ ತಂಡ

Related Stories

image
  • News

ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 

padmashali April 20, 2025
Indian Railway
  • Jobs
  • News

Jobs – Assistant Loco Pilot (ALP) – 9900 posts in Railways

padmashali April 9, 2025
srinivas
  • News
  • ಬಾರಕೂರು

ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ

padmashali April 9, 2025

ಪದ್ಮಲೇಖ

ಪದ್ಮಲೇಖ

ಕರಾವಳಿ ಕರ್ನಾಟಕದ ಪದ್ಮಶಾಲಿ (ಶೆಟ್ಟಿಗಾರ) ರ ತ್ರೈಮಾಸಿಕ ಪತ್ರಿಕೆ

Trending News

ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ  image 1
  • News

ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 

April 20, 2025
Jobs – Assistant Loco Pilot (ALP) – 9900 posts in Railways Indian Railway 2
  • Jobs
  • News

Jobs – Assistant Loco Pilot (ALP) – 9900 posts in Railways

April 9, 2025
ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ srinivas 3
  • News
  • ಬಾರಕೂರು

ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ

April 9, 2025
Jobs – IDBI Bank – Specialist Cadre Officers – 119 Posts IDBI-Jobs 4
  • Jobs
  • News

Jobs – IDBI Bank – Specialist Cadre Officers – 119 Posts

April 5, 2025
ಉಡುಪಿಯಲ್ಲಿ ದೇವರ ದಾಸಿಮಯ್ಯ ಜಯಂತಿ  Dasimayya-4 5
  • News
  • ನೇಕಾರ ವೇದಿಕೆ

ಉಡುಪಿಯಲ್ಲಿ ದೇವರ ದಾಸಿಮಯ್ಯ ಜಯಂತಿ 

April 5, 2025

Posts Slider

image
  • News

ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 

padmashali April 20, 2025
Indian Railway
  • Jobs
  • News

Jobs – Assistant Loco Pilot (ALP) – 9900 posts in Railways

padmashali April 9, 2025
srinivas
  • News
  • ಬಾರಕೂರು

ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ

padmashali April 9, 2025
IDBI-Jobs
  • Jobs
  • News

Jobs – IDBI Bank – Specialist Cadre Officers – 119 Posts

padmashali April 5, 2025
Dasimayya-4
  • News
  • ನೇಕಾರ ವೇದಿಕೆ

ಉಡುಪಿಯಲ್ಲಿ ದೇವರ ದಾಸಿಮಯ್ಯ ಜಯಂತಿ 

padmashali April 5, 2025

Express Posts List

image
  • News

ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 

padmashali April 20, 2025
Share with your family and friends ಹರ್ಷ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಡುಪಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಬಳಿ ನವೀನವಾಗಿ...
Read More Read more about ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 
Jobs – Assistant Loco Pilot (ALP) – 9900 posts in Railways Indian Railway
  • Jobs
  • News

Jobs – Assistant Loco Pilot (ALP) – 9900 posts in Railways

April 9, 2025
ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ srinivas
  • News
  • ಬಾರಕೂರು

ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ

April 9, 2025
Jobs – IDBI Bank – Specialist Cadre Officers – 119 Posts IDBI-Jobs
  • Jobs
  • News

Jobs – IDBI Bank – Specialist Cadre Officers – 119 Posts

April 5, 2025
ಉಡುಪಿಯಲ್ಲಿ ದೇವರ ದಾಸಿಮಯ್ಯ ಜಯಂತಿ  Dasimayya-4
  • News
  • ನೇಕಾರ ವೇದಿಕೆ

ಉಡುಪಿಯಲ್ಲಿ ದೇವರ ದಾಸಿಮಯ್ಯ ಜಯಂತಿ 

April 5, 2025

Recent Posts

  • ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 
  • Jobs – Assistant Loco Pilot (ALP) – 9900 posts in Railways
  • ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ
  • Jobs – IDBI Bank – Specialist Cadre Officers – 119 Posts
  • ಉಡುಪಿಯಲ್ಲಿ ದೇವರ ದಾಸಿಮಯ್ಯ ಜಯಂತಿ 
  • Jobs – Staff Selection Commission
  • Jobs – India Exim Bank

Tags

Blood Donation Mahasabha Padmashali ಮಹಾಸಭಾ ಮುಲ್ಕಿ ರಕ್ತದಾನ ಶಿಬಿರ

Categories

Advertisements Jobs News ಕಲ್ಯಾಣಪುರ ಕಿನ್ನಿಮುಲ್ಕಿ ಕ್ರೀಡಾ ವೇದಿಕೆ ತಂತ್ರಜ್ಞಾನ ಸಮಿತಿ ತೊಂಬತ್ತು ವಸಂತ ದುಬೈ ದೇವಸ್ಥಾನಗಳು ಧಾರ್ಮಿಕ ವೇದಿಕೆ ನೇಕಾರ ವೇದಿಕೆ ಬಂಗ್ರಮಂಜೇಶ್ವರ ಬಾರಕೂರು ಬೆಂಗಳೂರು ಮಹಿಳಾ ವೇದಿಕೆ ಮುಂಬಯಿ ಮುಲ್ಕಿ-ಮಾನಂಪಾಡಿ ಯುವ ವೇದಿಕೆ ಲೇಖನಗಳು ವೇದಿಕೆಗಳು ಸಹ ಸಂಘಟನೆಗಳು ಸಾಧಕರು ಸಾಲಿಕೇರಿ ಸೃಜನಶೀಲತೆ

Meta

  • Log in
  • Entries feed
  • Comments feed
  • WordPress.org
  • Facebook
  • Twitter
  • Instagram
  • Youtube
  • Linkedin
  • Whatsapp
Copyright © All rights reserved. | MoreNews by AF themes.