Skip to content
ಪದ್ಮಶಾಲಿ ಮಹಾಸಭಾ

ಪದ್ಮಶಾಲಿ ಮಹಾಸಭಾ

Website-HeaderBanner

Connect with Us

  • Facebook
  • Twitter
  • Instagram
  • Youtube
  • Linkedin
  • Whatsapp
Primary Menu
  • ಮುಖಪುಟ
  • ಮಹಾಸಭಾ
  • ವಿದ್ಯಾವರ್ಧಕ
  • ದೇವಸ್ಥಾನಗಳು
    • ಬಾರಕೂರು
    • ಮಂಗಳೂರು
    • ಸಾಲಿಕೇರಿ
    • ಕಲ್ಯಾಣಪುರ
    • ಹಳೆಯಂಗಡಿ
    • ಸುರತ್ಕಲ್ಲು
    • ಸಿದ್ಧಕಟ್ಟೆ
    • ಮುಲ್ಕಿ-ಮಾನಂಪಾಡಿ
    • ಎರ್ಮಾಳ್
    • ಕಿನ್ನಿಮುಲ್ಕಿ
    • ಕಾರ್ಕಳ
    • ಕಾಪು
    • ಪಡುಬಿದ್ರಿ
    • ಉಳ್ಳಾಲ
    • ಕಾಙಂಗಾಡ್
    • ಬಂಗ್ರಮಂಜೇಶ್ವರ
  • ಪದ್ಮಲೇಖ
  • ವೇದಿಕೆಗಳು
    • ಧಾರ್ಮಿಕ ವೇದಿಕೆ
    • ಕ್ರೀಡಾ ವೇದಿಕೆ
    • ನೇಕಾರ ವೇದಿಕೆ
    • ಪರಿಣಯ ವೇದಿಕೆ
    • ಮಹಿಳಾ ವೇದಿಕೆ
    • ಯುವ ವೇದಿಕೆ
    • ತಂತ್ರಜ್ಞಾನ ಸಮಿತಿ
  • ಸಹ ಸಂಘಟನೆಗಳು
    • ಮುಂಬಯಿ
    • ಬೆಂಗಳೂರು
    • ಯುಎಇ
  • ಸದಸ್ಯತ್ವ
  • ಉದ್ಯೋಗ ಮಾಹಿತಿ
  • ವಾರ್ತೆಗಳು
  • Home
  • News
  • ಪದ್ಮಶಾಲಿ ಪತ್ರಿಕೆಯ ಸಂಪಾದಕ – ಸಾಮದೇಶಿ ಟಿ. ನಾಗರಾಜು ಇನ್ನು ನೆನಪು ಮಾತ್ರ!
  • News

ಪದ್ಮಶಾಲಿ ಪತ್ರಿಕೆಯ ಸಂಪಾದಕ – ಸಾಮದೇಶಿ ಟಿ. ನಾಗರಾಜು ಇನ್ನು ನೆನಪು ಮಾತ್ರ!

padmashali January 18, 2025 1 minute read
ನಿಧನ-1 (1)
Share with your family and friends

Loading

ಪದ್ಮಶಾಲಿ ಪತ್ರಿಕೆ ಸಂಪಾದಕ ಶ್ರೀ ಸಾಮದೇಶಿ ನಾಗರಾಜು ಇಂದು ಬೆಳಗ್ಗೆ ಹೃದಯಾಘಾತ ದಿಂದ ನಿಧನರಾಗಿದರೆಂದು ತಿಳಿಸಲು ವಿಷಾದಿಸುತ್ತೇವೆ. ಪದ್ಮಶಾಲಿ ಪತ್ರಿಕೆಯನ್ನು ಕಳೆದ 47 ವರ್ಷಗಳಿಂದ ಸತತವಾಗಿ ಪ್ರಕಟಿಸುತ್ತಾ ಬಂದಿದ್ದರು. ಅಲ್ಲದೆ ಪದ್ಮಶಾಲಿ ಸಂಘದಲ್ಲೂ ಅಪಾರ ಸೇವೆ ಸಲ್ಲಿಸಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ಶ್ರೀ ಸಾಮದೇಶಿ ನಾಗರಾಜು ತಮ್ಮ ಪತ್ನಿಯನ್ನು ಕಳೆದುಕೂಂಡಿದ್ದರು. ಹೃದಯ ಸಂಬಂಧಿ ಖಾಯಿಲೆಗೆ ಒಳಗಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೂಂಡು ಗುಣಮುಖರಾಗಿದ್ದರು.70 ವಯಸ್ಸಿನ ಶ್ರೀ ಸಾಮದೇಶಿ ನಾಗರಾಜು ರವರಿಗೆ ಇಂದು ಹಠಾತ್ ಹೃದಯಾಘಾತ ಸಂಭವಿಸಿ ಕೂನೆಯುಸಿರೆಳೆದರು. ಶ್ರೀ ಸಾಮದೇಶಿ ನಾಗರಾಜು ನಿಧನಕ್ಕೆ ನೇಕಾರ ಸಮುದಾಯ ತೀವ್ರ ಶೋಕ ವ್ಯಕ್ತಪಡಿಸಿದೆ. ನೇಕಾರ ಕಾರ್ಯಕರ್ತ ಪರಿಷತ್ ಪದಾಧಿಕಾರಿಗಳಾಗಿದ್ದ ಶ್ರೀ ಸಾಮದೇಶಿ ನಾಗರಾಜು ರವರ ಸಾವಿಗೆ ಪರಿಷತ್ ಶೋಕ ವ್ಯಕ್ತಪಡಿಸಿದೆ.

ಹಲವಾರು ಎಡರು ತೊಡರುಗಳ ನಡುವೆಯೂ ಸುದೀರ್ಘವಾಗಿ ನಡೆದುಕೊಂಡು ಬರುತ್ತಿರುವ , ಬೆಂಗಳೂರಿನಿಂದ ಪ್ರಕಟಗೊಳ್ಳುತ್ತಿರುವ ನೇಕಾರ ಸಮಾಜದ ಅತೀ ಹಿರಿಯ ಪತ್ರಿಕೆ “ಪದ್ಮಶಾಲಿ ” ಯ ಸಂಪಾದಕರಾದ ಶ್ರೀಯುತ ಸಾಮದೇಶಿ ಟಿ. ನಾಗರಾಜು ರವರು ( 70 ವರ್ಷ ) ಇಂದು (ದಿನಾಂಕ 18/01/2025) ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಅವರು ಒಬ್ಬಳು ಪುತ್ರಿ, ಒಬ್ಬ ಪುತ್ರ, ಅಸಂಖ್ಯಾತ ಬಂಧು ಬಳಗ, ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ.

47 ವರ್ಷಗಳಿಂದ ತನ್ನ ಪತ್ನಿ ದಿ| ಗುಣಶೀಲ ಅವರೊಡನೆ ಪತ್ರಿಕೆಯನ್ನು ನಡೆಸಿಕೊಂಡು ಬರುತ್ತಿದ್ದ ಅವರು 3 ವರ್ಷಗಳ ಹಿಂದೆ ಪತ್ನಿಯನ್ನು ಕಳೆದುಕೊಂಡಿದ್ದರು.

ಶ್ರೀಯುತರು ದಿಟ್ಟ ನೇರ ನುಡಿಯ ಸಂಪಾದಕತ್ವಕ್ಕೆ ಹೆಸರುವಾಸಿ ಯಾಗಿದ್ದು , ಸಾಮಾಜಿಕ ಸಮಸ್ಯೆಗಳನ್ನು ತನ್ನ ಸಂಪಾದಕೀಯದ ಮೂಲಕ ಎತ್ತಿತೋರಿಸುತ್ತಿದ್ದರಲ್ಲದೆ ಮಾರ್ಗದರ್ಶನ ಕೂಡಾ ಮಾಡುತ್ತಿದ್ದರು.

ಶ್ರೀಯುತರು ಬೆಂಗಳೂರಿನ ಪದ್ಮಶಾಲಿ ಸೌಹಾರ್ದ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿಯ ಹಾಲಿ ನಿರ್ದೇಶಕ ಮಂಡಳಿಯ ಸದಸ್ಯರಾಗಿದ್ದು, 2025-2030 ರ ನಿರ್ದೇಶಕ ಮ0ಡಳಿ ಯ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಹಾಲಿ ಆಡಳಿತ ಮಂಡಳಿಯ ಅವಧಿಯಲ್ಲಿ ಸೌಹಾರ್ದ ಸೊಸೈಟಿಯು 3769 ಸದಸ್ಯರನ್ನು ಹೊಂದಿದ್ದು, ದುಡಿಯುವ ಬಂಡವಾಳವು ರೂ.5609.63 ಲಕ್ಷ ಹಾಗೂ ನಿವ್ವಳ ಲಾಭವು ರೂ.158.67 ಲಕ್ಷ ಕ್ಕೆ ಏರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.


ಪದ್ಮಶಾಲಿ ಪತ್ರಿಕೆಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪ್ರಸಿದ್ಧಿಯನ್ನು ಪಡೆದಿದ್ದು, ಮುಖ್ಯವಾಗಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಅತೀ ಹೆಚ್ಚಿನ ಚಂದಾದಾರರನ್ನು ಹೊಂದಿರುವುದಲ್ಲದೆ ಮೂರೂ ಜಿಲ್ಲೆಯ ನೇಕಾರ ಸಮಾಜಭಾಂದವರಿಗೆ ಅಚ್ಚುಮೆಚ್ಚಿನ ಪತ್ರಿಕೆಯಾಗಿರುತ್ತದೆ. ಇನ್ನು ಮೂರು ವರ್ಷಗಳಲ್ಲಿ ದಕ್ಷಿಣದ ಮೂರೂ ಜಿಲ್ಲೆಯ ಅಭಿಮಾನಿಗಳನ್ನು ಕೂಡಾ ಸೇರಿಸಿಕೊಂಡು ಪತ್ರಿಕೆಯ 50ನೇ ವರ್ಷದ ಸಮಾರಂಭವನ್ನು ಅದ್ದೂರಿಯಾಗಿ ಜರಗಿಸುವ ಯೋಜನೆಯನ್ನು ಹಾಕಿಕೊಂಡಿದ್ದರು.

ಶ್ರೀಯುತರ ಅಗಲುವಿಕೆ ಇಡೀ ನೇಕಾರ ಸಮಾಜ ಹಾಗೂ ಪತ್ರಿಕಾ ರಂಗಕ್ಕೆ ತುಂಬಲಾರದ ನಷ್ಟವಾಗಿರುತ್ತದೆ.

ಶ್ರೀಯುತರ ಆತ್ಮಕ್ಕೆ ಪದ್ಮಶಾಲಿ ಸಮಾಜದ ಕುಲದೇವರು ಶ್ರೀ ಮಾಕಂಡೇಶ್ವರ ದೇವರು ಸದ್ಗತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಹಾಗೂ ಅವರ ಅಗಲುವಿಕೆಯಿಂದಾದ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ಬಂಧುಗಳಿಗೆ ನೀಡಲಿ ಎಂದು ಶ್ರೀ ದೇವರನ್ನು ಬೇಡುತ್ತೇನೆ.

ಬಿ. ವಿಠ್ಠಲ ಶೆಟ್ಟಿಗಾರ್ ಉಡುಪಿ.

Bhavani Caterers
Bhavani Caterers
Ads
Ads
Ads
Ads

About the Author

padmashali

Administrator

View All Posts

Post navigation

Previous: ಉಮಾನಾಥ ಶೆಟ್ಟಿಗಾರ್, ಮಂಗಳೂರು ನಿಧನ
Next: Preparing for IAS Examinations

Related Stories

WhatsApp-Image-2025-06-30-at-9.49.05-AM.jpeg?fit=651%2C475&ssl=1
  • News
  • ಸಾಧಕರು

ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

padmashali June 30, 2025
image
  • News

ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 

padmashali April 20, 2025 1
Indian Railway
  • Jobs
  • News

Jobs – Assistant Loco Pilot (ALP) – 9900 posts in Railways

padmashali April 9, 2025

ಪದ್ಮಲೇಖ

ಪದ್ಮಲೇಖ

ಕರಾವಳಿ ಕರ್ನಾಟಕದ ಪದ್ಮಶಾಲಿ (ಶೆಟ್ಟಿಗಾರ) ರ ತ್ರೈಮಾಸಿಕ ಪತ್ರಿಕೆ

Trending News

ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ WhatsApp-Image-2025-06-30-at-9.49.05-AM.jpeg?fit=651%2C475&ssl=1 1
  • News
  • ಸಾಧಕರು

ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

June 30, 2025
ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ  image 2
  • News

ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 

April 20, 2025 1
Jobs – Assistant Loco Pilot (ALP) – 9900 posts in Railways Indian Railway 3
  • Jobs
  • News

Jobs – Assistant Loco Pilot (ALP) – 9900 posts in Railways

April 9, 2025
ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ srinivas 4
  • News
  • ಬಾರಕೂರು

ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ

April 9, 2025
Jobs – IDBI Bank – Specialist Cadre Officers – 119 Posts IDBI-Jobs 5
  • Jobs
  • News

Jobs – IDBI Bank – Specialist Cadre Officers – 119 Posts

April 5, 2025

Posts Slider

WhatsApp-Image-2025-06-30-at-9.49.05-AM.jpeg?fit=651%2C475&ssl=1
  • News
  • ಸಾಧಕರು

ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

padmashali June 30, 2025
image
  • News

ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 

padmashali April 20, 2025 1
Indian Railway
  • Jobs
  • News

Jobs – Assistant Loco Pilot (ALP) – 9900 posts in Railways

padmashali April 9, 2025
srinivas
  • News
  • ಬಾರಕೂರು

ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ

padmashali April 9, 2025
IDBI-Jobs
  • Jobs
  • News

Jobs – IDBI Bank – Specialist Cadre Officers – 119 Posts

padmashali April 5, 2025

Express Posts List

WhatsApp-Image-2025-06-30-at-9.49.05-AM.jpeg?fit=651%2C475&ssl=1
  • News
  • ಸಾಧಕರು

ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

padmashali June 30, 2025
Share with your family and friends ಸಾಲಿಕೇರಿಯ ದಿ. ಪದ್ಮನಾಭ ಶೆಟ್ಟಿಗಾರ್ ಮತ್ತು ಶ್ರೀಮತಿ ರೇವತಿ ಶೆಟ್ಟಿಗಾರ್ ಇವರ ದ್ವಿತೀಯ ಸುಪುತ್ರ...
Read More Read more about ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ
ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ  image
  • News

ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 

April 20, 2025 1
Jobs – Assistant Loco Pilot (ALP) – 9900 posts in Railways Indian Railway
  • Jobs
  • News

Jobs – Assistant Loco Pilot (ALP) – 9900 posts in Railways

April 9, 2025
ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ srinivas
  • News
  • ಬಾರಕೂರು

ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ

April 9, 2025
Jobs – IDBI Bank – Specialist Cadre Officers – 119 Posts IDBI-Jobs
  • Jobs
  • News

Jobs – IDBI Bank – Specialist Cadre Officers – 119 Posts

April 5, 2025

Recent Posts

  • ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ
  • ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 
  • Jobs – Assistant Loco Pilot (ALP) – 9900 posts in Railways
  • ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ
  • Jobs – IDBI Bank – Specialist Cadre Officers – 119 Posts
  • ಉಡುಪಿಯಲ್ಲಿ ದೇವರ ದಾಸಿಮಯ್ಯ ಜಯಂತಿ 
  • Jobs – Staff Selection Commission

Tags

Blood Donation Mahasabha Padmashali ಮಹಾಸಭಾ ಮುಲ್ಕಿ ರಕ್ತದಾನ ಶಿಬಿರ

Categories

Advertisements Jobs News ಕಲ್ಯಾಣಪುರ ಕಿನ್ನಿಮುಲ್ಕಿ ಕ್ರೀಡಾ ವೇದಿಕೆ ತಂತ್ರಜ್ಞಾನ ಸಮಿತಿ ತೊಂಬತ್ತು ವಸಂತ ದುಬೈ ದೇವಸ್ಥಾನಗಳು ಧಾರ್ಮಿಕ ವೇದಿಕೆ ನೇಕಾರ ವೇದಿಕೆ ಬಂಗ್ರಮಂಜೇಶ್ವರ ಬಾರಕೂರು ಬೆಂಗಳೂರು ಮಹಿಳಾ ವೇದಿಕೆ ಮುಂಬಯಿ ಮುಲ್ಕಿ-ಮಾನಂಪಾಡಿ ಯುವ ವೇದಿಕೆ ಲೇಖನಗಳು ವೇದಿಕೆಗಳು ಸಹ ಸಂಘಟನೆಗಳು ಸಾಧಕರು ಸಾಲಿಕೇರಿ ಸೃಜನಶೀಲತೆ

Meta

  • Log in
  • Entries feed
  • Comments feed
  • WordPress.org
  • Facebook
  • Twitter
  • Instagram
  • Youtube
  • Linkedin
  • Whatsapp
Copyright © All rights reserved. | MoreNews by AF themes.